24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

ಉಜಿರೆ: ಇಲ್ಲಿಯ ಟಿ.ಬಿ ಕ್ರಾಸ್ ಬಳಿ ಪಿಕಪ್ ವಾಹನವು ಚರಂಡಿಗೆ ಉರುಳಿದ ಘಟನೆ ಜೂ.18 ರಂದು ನಡೆದಿದೆ.

ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರಾಫಿಕ್ ಜಾಮ್ ಆದ ಪರಿಣಾಮ ಪಿಕಪ್ ಚಾಲಕ ಓವರ್ ಟೆಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!