25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya
error: Content is protected !!