24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!