25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ 15 ರಂದು ಇಹಲೋಕ ತ್ಯಜಿಸಿದ್ದು ಜೂ18 ರಂದು ಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರುತ್ತಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯ ಮೂಲಕ ಸಂತಾಪವನ್ನು ಸೂಚಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya
error: Content is protected !!