22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪುದುವೆಟ್ಟು ಇಲ್ಲಿ ಪೋಷಕರ ಸಭೆಯನ್ನು ಇತ್ತೀಚೆಗೆ ನಡೆಸಲಾಯಿತು.


ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಈ ವರ್ಷ ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಕಾರ್ಯಕ್ರಮದ ಸುದೀರ್ಘವಾದ ಮಾಹಿತಿಯನ್ನು ನೀಡಿದರು. ನಂತರ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ಪೋಷಕರೊಂದಿಗೆ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚೆ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ರವರು ವಹಿಸಿ ಮಾತನಾಡಿ ಈ ವರ್ಷದ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪೋಷಕರ ಸಹಕಾರ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
error: Content is protected !!