38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!