July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!