22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

ಮಚ್ಚಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಇಲ್ಲಿಯ ವಿದ್ಯಾರ್ಥಿಗಳಿಗೆ ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮೈಸೂರು ಇದರ ಮಾಲಕರಾದ ರಾಜೇಶ್ ದೇವಾಡಿಗ ನೆತ್ತರ ಇವರು ಎಲ್ಲ ವಿದ್ಯಾರ್ಥಿಗಳಿಗೆ ರೈನ್ ಕೋಟನ್ನು ಉಚಿತವಾಗಿ ನೀಡಿದರು.

ರಾಜೇಶ್ ದೇವಾಡಿಗ ರವರ ತಂದೆ ಕಾಂತಪ್ಪ ದೇವಾಡಿಗ ಇವರ ಮಕ್ಕಳಿಗೆ ವಿತರಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಶಾಲಾ ಮುಖ್ಯ ಶಿಕ್ಷಕಿ ರೂಪ, ಮಹಿಳಾ ಸಂಘದ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷೆ ಸುಗುಣ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya
error: Content is protected !!