23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ನಡೆದಿದೆ.

ವಸಂತ ಪೂಜಾರಿ (50) ಎಂಬ ವ್ಯಕ್ತಿ ಉಷಾ (40) ಎಂಬ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಸಂತ ಪೂಜಾರಿ ಎಂಬವರು ಉಷಾರವರಿಗೆ ಚಿಕ್ಕಪ್ಪ ಆಗಿದ್ದು ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ. ಗಾಯಾಳು ಉಷಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!