23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುವಾಯನಕೆರೆ ಪೇಟೆಯಲ್ಲಿ ಹಾಗೂ ಪ್ರವಾಸಿಗರಿಗೆ ಚಾ, ತಿಂಡಿ, ಸ್ವೀಟ್ ವಿತರಿಸಿ, ಸುಡು ಮದ್ದು ಪ್ರದರ್ಶಿಸಿ ಕಾರ್ಯಕರ್ತರು ಸಂಭ್ರಮ ಹಂಚಿಕೊಂಡರು.

Related posts

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!