25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುವಾಯನಕೆರೆ ಪೇಟೆಯಲ್ಲಿ ಹಾಗೂ ಪ್ರವಾಸಿಗರಿಗೆ ಚಾ, ತಿಂಡಿ, ಸ್ವೀಟ್ ವಿತರಿಸಿ, ಸುಡು ಮದ್ದು ಪ್ರದರ್ಶಿಸಿ ಕಾರ್ಯಕರ್ತರು ಸಂಭ್ರಮ ಹಂಚಿಕೊಂಡರು.

Related posts

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya
error: Content is protected !!