September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

‌‌ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ ಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಠ್ಯ ಚಟುವಟಿಕೆಗಳನ್ನು ಕೇವಲ ಪಠ್ಯವಾಗಿ ಪರಿಗಣಿಸದೆ ಜೀವನ ಮೌಲ್ಯಗಳನ್ನು ರೂಪಿಸಿಕೊಳ್ಳುವಲ್ಲಿ ಬಳಸಿಕೊಳ್ಳಬೇಕು. ಪತ್ರಿಕೆ ಓದುವ ಹವ್ಯಾಸದಿಂದ ಹೆಚ್ಚಿನ ಜ್ಞಾನವನ್ನು ಪಡೆದು ಸೃಜನಶೀಲತೆಯನ್ನು ಗಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ಸೃಜನ್ ವಂದಿಸಿದರು. ಕುಮಾರಿ ಸಾಹಿತ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!