July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

‌‌ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ ಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಠ್ಯ ಚಟುವಟಿಕೆಗಳನ್ನು ಕೇವಲ ಪಠ್ಯವಾಗಿ ಪರಿಗಣಿಸದೆ ಜೀವನ ಮೌಲ್ಯಗಳನ್ನು ರೂಪಿಸಿಕೊಳ್ಳುವಲ್ಲಿ ಬಳಸಿಕೊಳ್ಳಬೇಕು. ಪತ್ರಿಕೆ ಓದುವ ಹವ್ಯಾಸದಿಂದ ಹೆಚ್ಚಿನ ಜ್ಞಾನವನ್ನು ಪಡೆದು ಸೃಜನಶೀಲತೆಯನ್ನು ಗಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ಸೃಜನ್ ವಂದಿಸಿದರು. ಕುಮಾರಿ ಸಾಹಿತ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya
error: Content is protected !!