23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

‌‌ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ ಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಠ್ಯ ಚಟುವಟಿಕೆಗಳನ್ನು ಕೇವಲ ಪಠ್ಯವಾಗಿ ಪರಿಗಣಿಸದೆ ಜೀವನ ಮೌಲ್ಯಗಳನ್ನು ರೂಪಿಸಿಕೊಳ್ಳುವಲ್ಲಿ ಬಳಸಿಕೊಳ್ಳಬೇಕು. ಪತ್ರಿಕೆ ಓದುವ ಹವ್ಯಾಸದಿಂದ ಹೆಚ್ಚಿನ ಜ್ಞಾನವನ್ನು ಪಡೆದು ಸೃಜನಶೀಲತೆಯನ್ನು ಗಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ಸೃಜನ್ ವಂದಿಸಿದರು. ಕುಮಾರಿ ಸಾಹಿತ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya
error: Content is protected !!