30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ಕುಟುಂಬದ 40 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ತೀರಾ ಬಡತನದಿಂದ ಇರುವ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕಿನ್ಯ ಮೂಲ್ಯರವರ ಮನೆಯ ಮೇಲ್ಚಾವಣಿ ದುರಸ್ತಿ ಹಾಗೂ ಸಿಮೆಂಟ್ ಸೀಟ್ ಅಳವಡಿಸಲಾಯಿತು.

ಸಂಘದ ಅಧ್ಯಕ್ಷ ನಾರಾಯಣ ಕುಲಾಲ್ ಪಿಲಂ, ಹಿರಿಯರಾದ ಕುಂಞ್ಞಪ್ಪ ಮೂಲ್ಯ ಪೂಂಜಾ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya
error: Content is protected !!