April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

ಉಜಿರೆ: ಇಲ್ಲಿಯ ಟಿ.ಬಿ ಕ್ರಾಸ್ ಬಳಿ ಪಿಕಪ್ ವಾಹನವು ಚರಂಡಿಗೆ ಉರುಳಿದ ಘಟನೆ ಜೂ.18 ರಂದು ನಡೆದಿದೆ.

ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರಾಫಿಕ್ ಜಾಮ್ ಆದ ಪರಿಣಾಮ ಪಿಕಪ್ ಚಾಲಕ ಓವರ್ ಟೆಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya
error: Content is protected !!