25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

ಉಜಿರೆ : ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯಲ್ಲಿ ಜೂ.18 ರಂದು 2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ ನಡೆಯಿತು.

ಶಾಲಾ ನಾಯಕನಾಗಿ ಆಲಾಪ್, ಉಪ ನಾಯಕಿಯಾಗಿ ತೌಫೀರ ಆಯ್ಕೆಯಾದರು.

ವಿರೋಧ ಪಕ್ಷ ನಾಯಕಿಯಾಗಿ ದೀಪಿಕ ಮತ್ತು ಉಪ ನಾಯಕನಾಗಿ ಸಚಿತ್ ಭಟ್ ಕಾರ್ಯನಿರ್ವಹಿಸಲಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯಿನಿಯಾದ ವಿದ್ಯಾಲಕ್ಷ್ಮಿ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ವಿವೇಕ್ ಜೈನ್ ಮತ್ತು ಹರೀಶ್ ಕುಮಾರ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!