25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ 15 ರಂದು ಇಹಲೋಕ ತ್ಯಜಿಸಿದ್ದು ಜೂ18 ರಂದು ಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರುತ್ತಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯ ಮೂಲಕ ಸಂತಾಪವನ್ನು ಸೂಚಿಸಿದರು.

Related posts

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!