ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ 15 ರಂದು ಇಹಲೋಕ ತ್ಯಜಿಸಿದ್ದು ಜೂ18 ರಂದು ಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರುತ್ತಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯ ಮೂಲಕ ಸಂತಾಪವನ್ನು ಸೂಚಿಸಿದರು.

Related posts

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!