22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.
ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ವಿದುಷಿ ವಿದ್ಯಾ ಮನೋಜ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮುರುಘೇಂದ್ರ ವನಿತಾ ಸಮಾಜ ಅಧ್ಯಕ್ಷ ಪುಷ್ಪಲತಾ ಮೋಹನ್, ಯಕ್ಷ ಧ್ರುವ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ದಿವಾಕರ ದಾಸ್ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ವಿದುಷಿ ಶಾಶ್ವತ ಸ್ವಾಗತಿಸಿ ಸತ್ಕರಿಸಿದರು.

Related posts

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya
error: Content is protected !!