25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.
ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ವಿದುಷಿ ವಿದ್ಯಾ ಮನೋಜ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮುರುಘೇಂದ್ರ ವನಿತಾ ಸಮಾಜ ಅಧ್ಯಕ್ಷ ಪುಷ್ಪಲತಾ ಮೋಹನ್, ಯಕ್ಷ ಧ್ರುವ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ದಿವಾಕರ ದಾಸ್ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ವಿದುಷಿ ಶಾಶ್ವತ ಸ್ವಾಗತಿಸಿ ಸತ್ಕರಿಸಿದರು.

Related posts

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya
error: Content is protected !!