25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya
error: Content is protected !!