23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
error: Content is protected !!