23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ನಡೆದಿದೆ.

ವಸಂತ ಪೂಜಾರಿ (50) ಎಂಬ ವ್ಯಕ್ತಿ ಉಷಾ (40) ಎಂಬ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಸಂತ ಪೂಜಾರಿ ಎಂಬವರು ಉಷಾರವರಿಗೆ ಚಿಕ್ಕಪ್ಪ ಆಗಿದ್ದು ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ. ಗಾಯಾಳು ಉಷಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!