25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುವಾಯನಕೆರೆ ಪೇಟೆಯಲ್ಲಿ ಹಾಗೂ ಪ್ರವಾಸಿಗರಿಗೆ ಚಾ, ತಿಂಡಿ, ಸ್ವೀಟ್ ವಿತರಿಸಿ, ಸುಡು ಮದ್ದು ಪ್ರದರ್ಶಿಸಿ ಕಾರ್ಯಕರ್ತರು ಸಂಭ್ರಮ ಹಂಚಿಕೊಂಡರು.

Related posts

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!