24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

‌‌ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ ಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಠ್ಯ ಚಟುವಟಿಕೆಗಳನ್ನು ಕೇವಲ ಪಠ್ಯವಾಗಿ ಪರಿಗಣಿಸದೆ ಜೀವನ ಮೌಲ್ಯಗಳನ್ನು ರೂಪಿಸಿಕೊಳ್ಳುವಲ್ಲಿ ಬಳಸಿಕೊಳ್ಳಬೇಕು. ಪತ್ರಿಕೆ ಓದುವ ಹವ್ಯಾಸದಿಂದ ಹೆಚ್ಚಿನ ಜ್ಞಾನವನ್ನು ಪಡೆದು ಸೃಜನಶೀಲತೆಯನ್ನು ಗಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ಸೃಜನ್ ವಂದಿಸಿದರು. ಕುಮಾರಿ ಸಾಹಿತ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya
error: Content is protected !!