25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ಕುಟುಂಬದ 40 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ತೀರಾ ಬಡತನದಿಂದ ಇರುವ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕಿನ್ಯ ಮೂಲ್ಯರವರ ಮನೆಯ ಮೇಲ್ಚಾವಣಿ ದುರಸ್ತಿ ಹಾಗೂ ಸಿಮೆಂಟ್ ಸೀಟ್ ಅಳವಡಿಸಲಾಯಿತು.

ಸಂಘದ ಅಧ್ಯಕ್ಷ ನಾರಾಯಣ ಕುಲಾಲ್ ಪಿಲಂ, ಹಿರಿಯರಾದ ಕುಂಞ್ಞಪ್ಪ ಮೂಲ್ಯ ಪೂಂಜಾ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!