25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ : ಕಲಿಕೆ ಮೂಲಕ ಸಂಸ್ಕಾರ ವೃದ್ಧಿಗೊಂಡರೆ ಭವಿಷ್ಯ ಉತ್ತಮಗೊಳ್ಳುವುದು. ಸಮಾಜದ ಏಳಿಗೆಗೆ ಉತ್ತಮ ಯುವ ಪೀಳಿಗೆಯ ಅನಿವಾರ್ಯತೆ ಇದ್ದು, ಮೌಲ್ಯಯುತ ವಿದ್ಯೆ ,ಉತ್ತಮ ಗುಣನಡತೆಯೂ, ವಿನಯಶೀಲತೆಯೂ ಅತೀ ಮುಖ್ಯ. ಗುರುಕುಲ ಮಾದರಿ ಶಿಕ್ಷಣ ಎಲ್ಲಾದರೂ ಸ್ವಲ್ಪ ಮಟ್ಟಿಗೆ ಉಳಿದಿದೆ ಎಂದಾದರೆ ಅದು ಈ ಸಂಸ್ಥೆ ಮೂಲಕವೆಂದು, ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ ಉದಾಹರಣೆಗಳ ಮೂಲಕ ಎರಡು ದಿನಗಳ ಕಾರ್ಯಗಾರವನ್ನು ಎಸ್.ಡಿ.ಎಂ.ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ನಡೆಸಿಕೊಟ್ಟರು.


ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್.ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!