26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ : ಕಲಿಕೆ ಮೂಲಕ ಸಂಸ್ಕಾರ ವೃದ್ಧಿಗೊಂಡರೆ ಭವಿಷ್ಯ ಉತ್ತಮಗೊಳ್ಳುವುದು. ಸಮಾಜದ ಏಳಿಗೆಗೆ ಉತ್ತಮ ಯುವ ಪೀಳಿಗೆಯ ಅನಿವಾರ್ಯತೆ ಇದ್ದು, ಮೌಲ್ಯಯುತ ವಿದ್ಯೆ ,ಉತ್ತಮ ಗುಣನಡತೆಯೂ, ವಿನಯಶೀಲತೆಯೂ ಅತೀ ಮುಖ್ಯ. ಗುರುಕುಲ ಮಾದರಿ ಶಿಕ್ಷಣ ಎಲ್ಲಾದರೂ ಸ್ವಲ್ಪ ಮಟ್ಟಿಗೆ ಉಳಿದಿದೆ ಎಂದಾದರೆ ಅದು ಈ ಸಂಸ್ಥೆ ಮೂಲಕವೆಂದು, ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ ಉದಾಹರಣೆಗಳ ಮೂಲಕ ಎರಡು ದಿನಗಳ ಕಾರ್ಯಗಾರವನ್ನು ಎಸ್.ಡಿ.ಎಂ.ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ನಡೆಸಿಕೊಟ್ಟರು.


ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್.ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya
error: Content is protected !!