July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆಯಾಗಿದ್ದ ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟಿ ಚುನಾಯಿತರಾದುದು ತಾಲೂಕಿನಲ್ಲಿ ಬಿಜೆಪಿಯ ಬೇರುಗಳು ಮತ್ತಷ್ಟು ಬಲಿಷ್ಟವಾಗುವ ಹಾಗೂ ಕಾಂಗ್ರೆಸ್ ತನ್ನ ಹಿಡಿತವನ್ನು ಕಳಕೊಳ್ಳುವ ಸೂಚನೆ ಎಂದ ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ನೂತನ ಅಧ್ಯಕ್ಷರನ್ನು ಹಾಗೂ ಆಡಳಿತ ಮಂಡಳಿ ನಿರ್ದೇಶಕರನ್ನು ಅಭಿನಂದಿಸಿದ್ದಾರೆ.

Related posts

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!