ಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆಯಾಗಿದ್ದ ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟಿ ಚುನಾಯಿತರಾದುದು ತಾಲೂಕಿನಲ್ಲಿ ಬಿಜೆಪಿಯ ಬೇರುಗಳು ಮತ್ತಷ್ಟು ಬಲಿಷ್ಟವಾಗುವ ಹಾಗೂ ಕಾಂಗ್ರೆಸ್ ತನ್ನ ಹಿಡಿತವನ್ನು ಕಳಕೊಳ್ಳುವ ಸೂಚನೆ ಎಂದ ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ನೂತನ ಅಧ್ಯಕ್ಷರನ್ನು ಹಾಗೂ ಆಡಳಿತ ಮಂಡಳಿ ನಿರ್ದೇಶಕರನ್ನು ಅಭಿನಂದಿಸಿದ್ದಾರೆ.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!