23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya
error: Content is protected !!