September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
error: Content is protected !!