25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
error: Content is protected !!