25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಭವಾನಿಶಂಕರ್ ಕಡಬ ತಾಲೂಕು ಪಂಚಾಯತ್‌ನ ಇಓ ಆಗಿ ಸೇವೆಸಲ್ಲಿಸುತ್ತಿದ್ದರು. ಲೋಕಸಭಾ ಚುನವಾಣೆ ಸಲುವಾಗಿ ಸೋಮವಾರಪೇಟೆಗೆ ವರ್ಗಾವಣೆಯಾಗಿದ್ದು ಇದೀಗ ಮತ್ತೆ ಬೆಳ್ತಂಗಡಿ ತಾ.ಪಂ.ನ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya
error: Content is protected !!