23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಭವಾನಿಶಂಕರ್ ಕಡಬ ತಾಲೂಕು ಪಂಚಾಯತ್‌ನ ಇಓ ಆಗಿ ಸೇವೆಸಲ್ಲಿಸುತ್ತಿದ್ದರು. ಲೋಕಸಭಾ ಚುನವಾಣೆ ಸಲುವಾಗಿ ಸೋಮವಾರಪೇಟೆಗೆ ವರ್ಗಾವಣೆಯಾಗಿದ್ದು ಇದೀಗ ಮತ್ತೆ ಬೆಳ್ತಂಗಡಿ ತಾ.ಪಂ.ನ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya
error: Content is protected !!