July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಭವಾನಿಶಂಕರ್ ಕಡಬ ತಾಲೂಕು ಪಂಚಾಯತ್‌ನ ಇಓ ಆಗಿ ಸೇವೆಸಲ್ಲಿಸುತ್ತಿದ್ದರು. ಲೋಕಸಭಾ ಚುನವಾಣೆ ಸಲುವಾಗಿ ಸೋಮವಾರಪೇಟೆಗೆ ವರ್ಗಾವಣೆಯಾಗಿದ್ದು ಇದೀಗ ಮತ್ತೆ ಬೆಳ್ತಂಗಡಿ ತಾ.ಪಂ.ನ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya
error: Content is protected !!