September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಭವಾನಿಶಂಕರ್ ಕಡಬ ತಾಲೂಕು ಪಂಚಾಯತ್‌ನ ಇಓ ಆಗಿ ಸೇವೆಸಲ್ಲಿಸುತ್ತಿದ್ದರು. ಲೋಕಸಭಾ ಚುನವಾಣೆ ಸಲುವಾಗಿ ಸೋಮವಾರಪೇಟೆಗೆ ವರ್ಗಾವಣೆಯಾಗಿದ್ದು ಇದೀಗ ಮತ್ತೆ ಬೆಳ್ತಂಗಡಿ ತಾ.ಪಂ.ನ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya
error: Content is protected !!