ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪಡೆದುಕೊಳ್ಳಲು ಯಶಸ್ವಿಯಾಯಿತು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya
error: Content is protected !!