25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಾ ಒಕ್ಕೂಟದ ಶ್ರೀ ಮಹಾದೇವ ಪ್ರಗತಿಬಂಧು ಸಂಘದ ಸದಸ್ಯ ತಮ್ಮಯ್ಯ ರವರು ಸಂಘದಲ್ಲಿ ಇಂದಿನ ಉಳಿತಾಯ ನಾಳೆಯ ಸುರಕ್ಷೆಗಾಗಿ ಸೇವಾಪ್ರತಿನಿಧಿ ಯವರ ಮಾಹಿತಿಯಂತೆ ಎಲ್.ಐಸಿ ಯ ಮೈಕ್ರೋ ಬಚತ್ ಪಾಲಿಸಿ ಯನ್ನು ನೋಂದಾವಣೆ ಮಾಡಿಕೊಂಡಿದ್ದು ತಮ್ಮಯ್ಯ ರವರು ಕಳೆದ ಜೂನ್ ತಿಂಗಳಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮರಣ ಹೊಂದಿರುತಾರೆ.

ಬಡ ಕುಟುಂಬದವಾರಗಿದ್ದು ತನ್ನ ಸುರಕ್ಷೆಗಾಗಿ ಮಾಡಿದ 2ಲಕ್ಷದ ಮೈಕ್ರೋ ಬಚತ್ ಪಾಲಿಸಿಯಲ್ಲಿ ಮರಣ ಸ್ವಾತಂನ ಮೊತ್ತ 2,00,000/ ಸದ್ರಿ ಕುಟುಂಬಕ್ಕೆ ಮಂಜೂರಾಗಿದ್ದು ಸದ್ರಿ ಮಂಜೂರಾತಿ ಪತ್ರವನ್ನು ಒಕ್ಕೂಟದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ , ಅಧ್ಯಕ್ಷ ಗಂಗಾಧರ ಸಾಲ್ಯಾನ್, ಮಾಜಿ ಅಧ್ಯಕ್ಷ ಶಿವಪ್ಪ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಗೀತಾ, ಯಶೋಧರ, ಮಹಾದೇವ ಸಂಘದ ಸದಸ್ಯರಾದ ರಾಮಚಂದ್ರ, ಶೀನಪ್ಪ ಗೌಡ, ಕೊರಗಪ್ಪ ಗೌಡ ಮತ್ತು ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಭಾ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!