25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

ಉಜಿರೆ: ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.


ಕಾಲೇಜ್ ನ ಪ್ರಿನ್ಸಿಪಾಲ್ ಡಾ. ಅಶೋಕ್ ಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ ಈ ಕಾರ್ಯಾಗಾರವು ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ವಿಶೇಷವಾಗಿ ರೂಪುಗೊಂಡಿದೆ.


ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಇಂದಿನ ಡಿಜಿಟಲ್ ಯುಗಕ್ಕೆ ಹೊಂದಿಕೊಂಡಂತೆ ಗ್ರಂಥಾಲಯಗಳು ಆಧುನೀಕರಣಗೊಂಡು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಆಗಬೇಕಾಗಿರುವ ಸುಧಾರಣೆಗಳ ಬಗ್ಗೆ ಚರ್ಚೆ ಹಾಗೂ ಮಾಹಿತಿ ವಿನಿಮಯ ನಡೆಯಲಿರುವುದು ಎಂದು ತಿಳಿಸಿದರು.


ಇಂಜಿನಿಯರಿಂಗ್ ಕಾಲೇಜಿನ ಗ್ರಂಥಪಾಲಕಿ ಡಾ. ರಜತ ಸಂಪನ್ಮೂಲ ವ್ಯಕ್ತಿಯಾಗಿದ್ದರು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!