22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

ಉಜಿರೆ: ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು.


ಕಾಲೇಜ್ ನ ಪ್ರಿನ್ಸಿಪಾಲ್ ಡಾ. ಅಶೋಕ್ ಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ ಈ ಕಾರ್ಯಾಗಾರವು ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ವಿಶೇಷವಾಗಿ ರೂಪುಗೊಂಡಿದೆ.


ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಇಂದಿನ ಡಿಜಿಟಲ್ ಯುಗಕ್ಕೆ ಹೊಂದಿಕೊಂಡಂತೆ ಗ್ರಂಥಾಲಯಗಳು ಆಧುನೀಕರಣಗೊಂಡು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಆಗಬೇಕಾಗಿರುವ ಸುಧಾರಣೆಗಳ ಬಗ್ಗೆ ಚರ್ಚೆ ಹಾಗೂ ಮಾಹಿತಿ ವಿನಿಮಯ ನಡೆಯಲಿರುವುದು ಎಂದು ತಿಳಿಸಿದರು.


ಇಂಜಿನಿಯರಿಂಗ್ ಕಾಲೇಜಿನ ಗ್ರಂಥಪಾಲಕಿ ಡಾ. ರಜತ ಸಂಪನ್ಮೂಲ ವ್ಯಕ್ತಿಯಾಗಿದ್ದರು.

Related posts

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya
error: Content is protected !!