26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ : ಕಲಿಕೆ ಮೂಲಕ ಸಂಸ್ಕಾರ ವೃದ್ಧಿಗೊಂಡರೆ ಭವಿಷ್ಯ ಉತ್ತಮಗೊಳ್ಳುವುದು. ಸಮಾಜದ ಏಳಿಗೆಗೆ ಉತ್ತಮ ಯುವ ಪೀಳಿಗೆಯ ಅನಿವಾರ್ಯತೆ ಇದ್ದು, ಮೌಲ್ಯಯುತ ವಿದ್ಯೆ ,ಉತ್ತಮ ಗುಣನಡತೆಯೂ, ವಿನಯಶೀಲತೆಯೂ ಅತೀ ಮುಖ್ಯ. ಗುರುಕುಲ ಮಾದರಿ ಶಿಕ್ಷಣ ಎಲ್ಲಾದರೂ ಸ್ವಲ್ಪ ಮಟ್ಟಿಗೆ ಉಳಿದಿದೆ ಎಂದಾದರೆ ಅದು ಈ ಸಂಸ್ಥೆ ಮೂಲಕವೆಂದು, ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ ಉದಾಹರಣೆಗಳ ಮೂಲಕ ಎರಡು ದಿನಗಳ ಕಾರ್ಯಗಾರವನ್ನು ಎಸ್.ಡಿ.ಎಂ.ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ನಡೆಸಿಕೊಟ್ಟರು.


ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್.ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!