24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

ಉಜಿರೆ :ಇಲ್ಲಿಯ ಹಳೆಪೇಟೆ ಸರಕಾರಿ ಪ್ರೌಢ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

Related posts

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!