23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು


ತಣ್ಣೀರುಪಂತ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿದ್ದ ನಿರಂಜನ್ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಜೂ 19 ರಂದು ಚುನಾವಣೆ ನಡೆದಿದ್ದು ಬಿಜೆಪಿಯ ಜಗದೀಶ್ ಶೆಟ್ಟಿ ಮೈರ 7 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜಯವಿಕ್ರಂ 5 ಮತ ಪಡೆದು ಪರಾಭವಗೊಂಡಿದ್ದಾರೆ. .
ಚುನಾವಣಾ ಪ್ರಕ್ರಿಯೆಯನ್ನು ಪ್ರತಿಮಾ ನಡೆಸಿಕೊಟ್ಟರು.

Related posts

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!