September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಮತ್ತು ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್ ರವರನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಮತ್ತು ಪಂಚಾಯತ್ ಉಪಾಧ್ಯಕ್ಷೆ ಶ್ರೀನಿವಾಸ್ ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್. ಕೆ, ಕಾರ್ಯದರ್ಶಿ ದಿನೇಶ್.ಎಂ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ರೈತರ ನೂತನ ಕೋವಿ ಪರವಾನಿಗೆ ಪುನರಾರಂಭಿಸಿ: ಮೋಹನ್ ಗೌಡ ಕಲ್ಮಂಜ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!