September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಧರ್ಮಸ್ಥಳ : ಇಲ್ಲಿಯ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, ಇಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಶಿಬಿರವನ್ನು ಜೂ.18 ರಂದು ಉದ್ಘಾಟಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು. ಮುಖ್ಯ ಅಭ್ಯಾಗತರಾದ ಡಾ. ಬಿಂದು ಜಿ ವಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ಯೋಗದಿಂದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಉಪಯೋಗವನ್ನು ವಿವರಿಸಿದರು. ಕುಮಾರಿ ಭಾಷಿಣಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya
error: Content is protected !!