30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!