25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರು ಕೆ.ಸಂಜೀವ ಪೂಜಾರಿ ಇವರನ್ನು ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ (ಎಲ್‌ಡಿ) ಬ್ಯಾಂಕಿನ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯನ್ನಾಗಿ ನೇಮಕ ಮಾಡುವಂತೆ ಕೋರಿ ಸಹಕಾರ ಸಚಿವರಿಗೆ ಮನವಿ ಪತ್ರ ವರ್ಗಾಯಿಸಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!