27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.


ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗುವುದು. ಇದರಿಂದ ಹೆಚ್ಚು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ ಸರ್ಕಾರ ಆರಂಭಿಕವಾಗಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ. ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರು ,ಕಾಶಿಪಟ್ಣ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಮುತುವರ್ಜಿ ವಹಿಸಿದ್ದರು.

Related posts

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!